ಉತ್ತಮ ಆರೋಗ್ಯದೊಂದಿಗೆ ದೀರ್ಘವಾಗಿ ಬಾಳುವುದಕ್ಕೆ ಆಯುರ್ವೇದದಲ್ಲಿ ಅನೇಕ ಮಾರ್ಗೋಪಾಯಗಳನ್ನು ಸೂಚಿಸಲಾಗಿದೆ. ಸಸ್ಯಶಾಸ್ತ್ರದ ಪ್ರಕಾರ ಬಕೊಪ ಮೊನಿಯೆರಿ (ನೀರು ಬ್ರಾಹ್ಮಿ) ಮತ್ತು ಸೆಂಟೆಲ್ಲಾ ಏಷಿಯಾಟಿಕಾ (ಮಂಡೂಕಪರ್ಣಿ/ ಒಂದೆಲಗ) ಎಂಬ ಎರಡು ಪ್ರಬೇಧಗಳನ್ನು ‘ಬ್ರಾಹ್ಮಿ’ ಎಂಬ ಹೆಸರಿನಿಂದ ಗುರುತಿಸಲಾಗುತ್ತದೆ.ಬ್ರಾಹ್ಮಿ ಎಂಬ ದಿವ್ಯೌಷಧದ ಉಲ್ಲೇಖ ವೇದಗಳಲ್ಲಿಯೂ ಕಾಣಸಿಗುತ್ತದೆ. ಆಯುರ್ವೇದದಲ್ಲಿ 2000ಕ್ಕೂ ಹೆಚ್ಚು ವರ್ಷಗಳಿಗೆ ಮುನ್ನವೇ ಬ್ರಾಹ್ಮಿಯನ್ನು ಔಷಧವಾಗಿ ಬಳಸುತ್ತಿದ್ದರು. ಹಿಂದಿನ ಋಷಿಮುನಿಗಳು ಬ್ರಾಹ್ಮಿಯ ಚಿಕಿತ್ಸಾ ಉಪಯುಕ್ತತೆಯನ್ನು ಹಲವು ಸಂದರ್ಭಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅವರ ಪ್ರಕಾರ ಬ್ರಾಹ್ಮಿ ಮೇಧ್ಯ (ಬುದ್ಧಿಮತ್ತೆ ಹೆಚ್ಚಿಸುವ ಗುಣ), ಸ್ಮೃತಿಪ್ರದ (ನೆನಪಿನ ಶಕ್ತಿವರ್ಧಕ), ಆಯುಷ್ಯ (ಆಯುಸ್ಸು ವರ್ಧಿಸುವ), ರಸಾಯನ (ಪುನರುಜ್ಜೀವನ ಸಾಮರ್ಥ್ಯವಿರುವ), ಪ್ರಜ್ಞಾ ವರ್ಧನ (ಬೌದ್ಧಿಕ ಸಾಮರ್ಥ್ಯ), ಬಲ್ಯ (ಬಲಪ್ರದ, ವಿಶೇಷವಾಗಿ ಮೆದುಳಿನ ಶಕ್ತಿಯನ್ನು ವರ್ಧಿಸುವ), ಜೀವನಿಯ (ಜೀವಸಾಮರ್ಥ್ಯ ತುಂಬುವ), ಸ್ವರ ವರ್ಣಪ್ರದ (ಸ್ವರ ಮತ್ತು ದೇಹಕಾಂತಿ ವೃದ್ಧಿಸುವ) ಗುಣಗಳನ್ನು ಹೊಂದಿರುವ ದಿವ್ಯೌಷಧ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೇ ಅಥವಾ ಬೇಡವೇ? ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮೂಲವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
ತಲಕಾಡನ್ನು ಆವರಿಸಿರುವ ಮರಳಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ, ಇದು ಇಂದು ಕರೆಯಲ್ಪಡುವ ಹಲವಾರು ಪ್ರದೇಶಗಳನ್ನು ಆಳಿದ ಪ್ರಬಲ ಗಂಗರ ಒಂದು ಕಾಲದಲ್ಲಿ ಭವ್ಯವಾದ ರಾಜಧ...
-
Chanakya Niti: ಈ 4 ವಿಚಾರಗಳ ಬಗ್ಗೆ ನೀವು ಎಚ್ಚರಿಕೆಯಿಂದಿರಲೇಬೇಕು.! ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಈ 4 ವಿಚಾರಗಳ ಬಗ್ಗೆ ಎಚ್ಚರಿಕೆ ತೆಗೆದುಕೊಂಡರೆ ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...