ಓ೦ ಶ್ರೀಗುರು ಬಸವಲಿಂಗಾಯ ನಮಃ ಆಸೆಗೆ ಸತ್ತದು ಕೋಟಿ" ಆಮಿಷಕ್ಕೆ ಸತ್ತದು ಕೋಟಿ" ಹೊನ್ನ-ಹೆಣ್ಣು-ಮಣ್ಣೆಂದು ಸತ್ತದು ಕೋಟಿ" ಗುಹೇಶ್ವರ ನಿಮಗಾಗಿ ಸತ್ತವರನಾನನೂ ಕಾಣೆ"!
ಹಣದ ಆಸೆ ಮನೆಯ ಆಸೆ, ಪಟ್ಟದ ಆಸೆ ರಾಜ್ಯದ ಆಸೆ, ರಾಜನಾಗುವ ಆಸೆ , ಹಣ ಮಾಡುವ ಆಸೆ ,ಹಣ ಬಂದರು ಇನ್ನೂ ಬೇಕು ಬೇಕು ಎನ್ನುವ ಆಸೆ, ಒಬ್ಬೊಬ್ಬರಿಗೆ ಒಂದೊಂದು ಆಸೆ, ಹುಟ್ಟಿನಿಂದ ಸಾವಿನವರೆಗೆ ಬರಿ ಆಸೆ ಆಸೆ ಇದಕ್ಕೆ ಸತ್ತವರೂ ಕೋಟಿ" ಇನ್ನು ಆಮಿಷಕ್ಕೆ ಸಿಕ್ಕು, ನರಳುವವರು ಇದ್ದಾರೆ, ಯಾರೊ ಹೇಳಿದ ಕೆಲಸ ಮಾಡಿದರೆ, ಇಷ್ಟು ಕೊಡುವೆ ಎಂದರೆ ಸಾಕು, ಮಾಡುತ್ತಾರೆ ಕೊಲೆ ಸುಲಿಗೆ ಅನ್ಯಾಯಗಳ, ಲಂಚದ ಆಮಿಷ ತೋರಿಸಿ ಕೆಲಸ ಮಾಡಿಸಿಕೊಳ್ಳುತ್ತಾರೆ, ಆ ವ್ಯಕ್ತಿ ಆಮಿಷಕ್ಕೆ ಬಲಿಯಾಗುತ್ತಾನೆ, ಇನ್ನು ಹೆಣ್ಣನು ನೋಡಿ, ಬಯಸಿ ಬಯಸಿ, ಮುದುಕ ರಿಂದ ಹುಡುಗರ ತನಕ, ಹಣ್ಣಿನಾಸೆಗೆ ಬಲಿಯಾದವರು ಕೋಟಿ, ಬಂಗಾರ ಎಂದರೆ ಸಾಕು ಮುಖದಲ್ಲಿ ಖುಷಿ ಮಹಿಳೆಯರಿಗೆ ಪುರುಷರಿಗೆ ಅಜ್ಜ ಅಜ್ಜಿಗೂ ಬಂಗಾರದ ಪ್ರೀತಿ ತಮ್ಮ ಸಂಪಾದನೆ ಬರಿ ಹೊನ್ನಿಗೆ ಇಟ್ಟವರು ಇದ್ದಾರೆ ಈ ಆಸೆ ಬಲಿಯಾದವರೂ ಕೋಟಿ ಕೋಟಿ ಇನ್ನು ಈ ಮಣ್ಣು , ಅದು ನನ್ನ ಜಾಗ ,ಇದು ನನ್ನ ಜಾಗ, ನಾನು ಆ ಜಾಗ ತೊಗಳ್ಳಬೇಕು, ಅಷ್ಟು ನನಗೆ ಬೇಕು, ಇಷ್ಟು ನನ್ನ ಮಕ್ಕಳಿಗೆ ಬೇಕು, ಎಂದು ಕೊನೆಗೆ ತನ್ನನ್ನು ಮುಚ್ಚುವ ಆ ಆರು ಮೂರರ ಮಣ್ಣಿನ ಆಸೆಗೆ ಬಲಿಯಾದವರೂ ಕೋಟಿ" ಗುಹೇಶ್ವರ , ನಿನ್ನ ನಾಮ ಸ್ಮರಣೆ ಮಾಡಿ , ಲಿಂಗದ ಮೇಲಿನ ಪ್ರೀತಿಯಿಂದ , ಸಾರ ಸಜ್ಜನರ ಸಂಗವ ಮಾಡಿ. ತನುವ ಗುರುವಿಗೆ. ಮನವ ಲಿಂಗಕ್ಕೆ. ಧನವ ಜಂಗಮಕ್ಕೆ ಕೊಟ್ಟು ಸೇವೆಯಲ್ಲಿ ಸತ್ತವರನಾರನೂ ಕಾಣೆ!!" ಎನ್ನುತ್ತಾರೆ ಶೂನ್ಯ ಸಿಂಹಾಸನಾದೀಶ ಅಲ್ಲಮಪ್ರಭು
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
ಮೆಂತ್ಯದ ಆಘಾತಕಾರಿ ಪ್ರಯೋಜನಗಳು ಮೆಂತ್ಯವು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿದೆ ಮಾತ್ರವಲ್ಲದೆ ತ್ವರಿತ ಶಕ್ತಿಯ ಗುಣಗಳನ್ನು ಹೊಂದಿದೆ. ಪೌಷ್ಟಿಕತಜ್ಞರು ಹೇಳುತ್ತಾರೆ, ಮಕ್...
-
LPG ಗ್ಯಾಸ್ ಸಿಲಿಂಡರ್ ಜೊತೆ ಈ ವೈಶಿಷ್ಟ್ಯ ಉಚಿತ.! ಹೌದು ಎಲ್ಪಿಜಿ ಸಂಪರ್ಕವನ್ನು ತೆಗೆದುಕೊಳ್ಳುವಾಗ ಪೆಟ್ರೋಲಿಯಂ ಕಂಪನಿಗಳು ಗ್ರಾಹಕರಿಗೆ ವೈಯಕ್ತಿಕ ಅಪಘಾತದ ರಕ್ಷಣ...
-
ನವದೆಹಲಿ: ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಧಾನ್ಯ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (ಪಿಎಂಜಿಕೆಎವೈ) ಇನ್ನೂ ಐದು ತಿಂಗಳು ವಿಸ್ತ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಇಳೆ ಎಂದರೆ ಬರಿ ಮಣ್ಣಲ್ಲ'..........ದ. ರಾ. ಬೇಂದ್ರೆ " ಇಳೆ ಎಂದರೆ ಬರಿ ಮಣ್ಣಲ್ಲ ನಮಗೋ ನೋಡುವ ಕಣ್ಣಿಲ್ಲ ಏಸು ತಿಂದರೂ ತೀರದಿದೆ ....