ಬಾಯಿ ಹುಣ್ಣು ಶಮನಕ್ಕೆ ಏನೆಲ್ಲ ಮಾಡಬಹುದು ಮತ್ತು ಇದನ್ನು ಮನೆಮದ್ದು ಬಳಸಿ ಹೇಗೆ ಪರಿಹರಿಸಿಕೊಳ್ಳಬಹುದು ಅನ್ನೋದನ್ನ ನಾವು ಈ ದಿನದ ಮಾಹಿತಿಯಲ್ಲಿ ತಿಳಿದುಕೊಳ್ಳೋಣ. ಸ್ನೇಹಿತರೇ ತಪ್ಪದೇ ಮಾಹಿತಿಯನ್ನು ಪೂರ್ತಿಯಾಗಿ ಓದಿ ಮತ್ತು ಇಂತಹ ಆರೋಗ್ಯ ಮಾಹಿತಿಯನ್ನು ತಪ್ಪದೇ ನಿಮ್ಮ ಗೆಳೆಯರಿಗೂ ಕೂಡಾ ಶೇರ್ ಮಾಡಿ ಮತ್ತು ಮಾಹಿತಿ ಇಷ್ಟವಾದಲ್ಲಿ ಲೈಕ್ ಮಾಡಿ.
ಬಾಯಿ ಹುಣ್ಣಿನ ಸಮಸ್ಯೆ ಇದು ಎಲ್ಲರಲ್ಲಿಯೂ ಕೂಡ ಕಾಡುವಂತಹ ಒಂದು ಸಮಸ್ಯೆ. ಕೆಲವರಿಗೆ ಈ ಸಮಸ್ಯೆ ಯಾವಾಗಲೂ ಕೂಡ ಕಾಡುತ್ತಲೇ ಇರುತ್ತದೆ. ಈ ಬಾಯಿ ಹುಣ್ಣಿನ ಸಮಸ್ಯೆ ಆದಾಗ ಏನನ್ನೂ ಸೇವಿಸುವುದಕ್ಕೂ ಕೂಡ ಆಗುವುದಿಲ್ಲ. ಆಗ ಬಾಯಿ ಹುಣ್ಣಿನ ಸಮಸ್ಯೆಗೆ ಏನು ಮಾಡೋದಪ್ಪಾ ಅಂತ ತಲೆ ಮೇಲೆ ಕೈ ಎತ್ತಿಕೊಂಡು ಕುಳಿತುಬಿಡುತ್ತೇವೆ ಅಷ್ಟೂ ನೋವನ್ನು ನೀಡುತ್ತದೆ ಈ ಒಂದು ಬಾಯಿ ಹುಣ್ಣಿನ ಸಮಸ್ಯೆ.
ಬಾಯಿ ಹುಣ್ಣಿನ ಸಮಸ್ಯೆ ಯಾಕೆ ಬರುತ್ತದೆ ಅನ್ನುವುದನ್ನು ತಿಳಿಯುವುದಾದರೆ ದೇಹದಲ್ಲಿ ಬಿ ಕಾಂಪ್ಲೆಕ್ಸ್ ಅನ್ನು ಒಂದು ವಿಟಮಿನ್ ಅಂಶ ಕಡಿಮೆಯಾದರೆ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತಾ ಇರುತ್ತದೆ. ಮತ್ತು ಪದೇ ಪದೇ ಟೂತ್ ಪೇಸ್ಟ್ ಅನ್ನು ಬಳಸುವುದರಿಂದ ಕೂಡ ಈ ಸಮಸ್ಯೆ ಜನರಲ್ಲಿ ಕಾಡುತ್ತಾ ಇರುತ್ತದೆ. ಆಹಾರ ಪದ್ಧತಿಯಲ್ಲಿ ಹೆಚ್ಚಿನ ಉಷ್ಣಾಂಶ ಉಳ್ಳ ಆಹಾರವನ್ನು ಸೇವನೆ ಮಾಡುವುದರಿಂದ ಮತ್ತು ಬಾಯಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳದೆ ಇದ್ದರೆ ಕೆಲವೊಮ್ಮೆ ಹಲ್ಲುಗಳು ಹುಳುಕಾಗಿದ್ದರೂ ಕೂಡ ಈ ಬಾಯಿ ಹುಣ್ಣಿನ ಸಮಸ್ಯೆ ಬರುತ್ತದೆ. ಮತ್ತು ಇದರ ಶಮನಕ್ಕೆ ಏನು ಮಾಡಬಹುದು ಅನ್ನೋದನ್ನು ಈ ಕೆಳಗೆ ಪೂರ್ತಿಯಾಗಿ ತಿಳಿಸಲಾಗಿದೆ.
ಮೊದಲನೆಯದಾಗಿ ಈ ಒಂದು ಸಮಸ್ಯೆ ಕಂಡಲ್ಲಿ ಹೆಚ್ಚು ಜನರು ಹಲವಾರು ರೀತಿಯ ಮಾತ್ರೆಗಳನ್ನು ನುಂಗಲು ಮುಂದಾಗುತ್ತಾರೆ. ಆದರೆ ಇದನ್ನು ಮಾತ್ರೆಗಳನ್ನು ನುಂಗಿ ಪರಿಹರಿಸಿ ಕೊಳ್ಳುವುದರ ಬದಲು ಮನೆ ಮದ್ದನ್ನು ಬಳಸಿ ಆರಾಮವಾಗಿ ಈ ಪರಿಹಾರದಿಂದ ಶಮನವನ್ನು ಪಡೆದುಕೊಳ್ಳಬಹುದಾಗಿದೆ. ಬಾಯಿ ಹುಣ್ಣಿನ ಸಮಸ್ಯೆ ಬಂದ ಕೂಡಲೇ ಬಿ ಕಾಂಪ್ಲೆಕ್ಸ್ ವಿಟಮಿನ್ ಅಂಶವು ಹೆಚ್ಚಾಗಿರುವಂತಹ ಆಹಾರವನ್ನು ಸೇವಿಸಬೇಕು. ನಂತರ ಪ್ರತಿ ಒಂದು ಗಂಟೆಗೆ ಬಿಸಿನೀರನ್ನು ತೆಗೆದುಕೊಂಡು ಬಾಯಿಯನ್ನು ಸ್ವಚ್ಛ ಮಾಡಿಕೊಳ್ಳುತ್ತಾ ಇರಬೇಕು ಈ ರೀತಿ ಮಾಡುವುದರಿಂದ ಸ್ವಲ್ಪ ಸಮಸ್ಯೆ ಕಡಿಮೆಯಾಗುವುದರ ಜೊತೆಗೆ ಇದನ್ನು ಪ್ರತಿದಿನ ಮಾಡುವುದರಿಂದ ಬೇಗನೆ ಇದರಿಂದ ಉಪಶಮನವನ್ನು ಪಡೆದುಕೊಳ್ಳಬಹುದು.
ಮೆಂತೆಯನ್ನು ನೀರಿನಲ್ಲಿ ಕುದಿಸಿ ಆ ನೀರಿನಿಂದ ಬಾಯಿಯನ್ನು ಸ್ವಚ್ಛ ಮಾಡಿಕೊಳ್ಳಬೇಕು ಅಥವಾ ತೆಂಗಿನ ಹಾಲಿನಿಂದ ಒಂದು ಹುಣ್ಣಿಗೆ ನಯವಾಗಿ ಮಸಾಜ್ ಮಾಡಿಕೊಳ್ಳುವುದರಿಂದ ಕೂಡ ಈ ಸಮಸ್ಯೆಯನ್ನು ಹೋಗಲಾಡಿಸಿಕೊಳ್ಳಬಹುದು. ಬಿಸಿ ನೀರಿಗೆ ಉಪ್ಪನ್ನು ಬೆರೆಸಿ ಅದರಿಂದ ಕೂಡ ಬಾಯಿಯನ್ನು ಮುಕ್ಕಳಿಸುವುದರಿಂದ ಈ ಸಮಸ್ಯೆ ದೂರವಾಗುತ್ತದೆ ಮತ್ತು ಅರಿಶಿನ ಅಥವಾ ಜೇನು ತುಪ್ಪವನ್ನು ತೆಗೆದುಕೊಂಡು ಹುಣ್ಣಾಗಿರುವಂತಹ ಜಾಗಕ್ಕೆ ಹಚ್ಚುವುದರಿಂದ ಈ ಸಮಸ್ಯೆ ದೂರವಾಗುತ್ತದೆ.
“ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.”
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಸೌಂದರ್ಯ ವರ್ದನೆಗೆ ಟೀ ತುಂಬಾನೆ ಸಹಕಾರಿ. ಆದಕಾರಣ ಟೀ ಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ನಿಮ್ಮ ಸೌಂದರ್ಯ ಹೆಚ್ಚಾಗುತ್ತದೆ. ಚಹಾದ ಕಷಾಯ ತಯಾರಿಸಿ ಅದಕ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
ಭೂಮಿತಾಯಿಯಾ ಚೊಚ್ಚಿಲ ಮಗ |Bhumitayiya Chocchila Maga|Da.Ra.Bendre “ಭೂಮಿತಾಯಿಯ ಚೊಚ್ಚಿಲಮಗ”, ದ.ರಾ.ಬೇಂದ್ರೆಯವರು ಬರೆದ ಕನ್ನಡ ಕವನ. “ಭೂಮಿತಾಯಿಯ ಚೊಚ್ಚಿಲಮಗ”...
-
🙏🏼🙏🏼ಹೃದಯ ಸಿರಿವಂತಿಕೆ🙏🏼🙏🏼 ಸುಮಾ ಹಾಗೂ ಪ್ರಿಯಾ ಇಬ್ಬರೂ ಒಂದೇ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಬ್ಬರೂ ಹೋಟೆಲಿನ ಒಂದೇ ರೂಮಿನಲ್ಲಿ ವಾಸ ಮಾಡುತ್ತಿದ್...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ತಲಕಾಡನ್ನು ಆವರಿಸಿರುವ ಮರಳಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ, ಇದು ಇಂದು ಕರೆಯಲ್ಪಡುವ ಹಲವಾರು ಪ್ರದೇಶಗಳನ್ನು ಆಳಿದ ಪ್ರಬಲ ಗಂಗರ ಒಂದು ಕಾಲದಲ್ಲಿ ಭವ್ಯವಾದ ರಾಜಧ...