ಸದ್ಯ ಕೊನೆಯ ಹಂತದ ನಿರ್ಮಾಣದಲ್ಲಿರುವ ಕೆಜಿಎಫ್-2 ಚಿತ್ರಕ್ಕೆ ಮತ್ತೊಬ್ಬ ದಕ್ಷಿಣ ಭಾರತದ ಹಿರಿಯ ನಟಿ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಜಿಎಫ್-2 ಚಿತ್ರದ ಶೂಟಿಂಗ್ ಕೊನೆಯ ಹಂತಕ್ಕೆ ಬಂದಿದೆ. ಈ ವೇಳೆ ದಕ್ಷಿಣ ಭಾರತದ ಹಿರಿಯ ನಟಿ ಈಶ್ವರಿ ರಾವ್ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಭಾರತದಲ್ಲಿ ತೆಲುಗು, ತಮಿಳು, ಮಾಲಿಯಾಳಂ ಸೇರಿದಂತೆ ಕನ್ನಡದಲ್ಲೂ ನಟನೆ ಮಾಡಿರುವ ಈಶ್ವರಿ ರಾವ್, ಕೆಜಿಎಫ್-2 ಚಿತ್ರದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಿರುವು ಕೊಡುವ ಒಂದು ಪಾತ್ರದಲ್ಲಿ ಈಶ್ವರಿಯವರು ನಟಿಸಿದ್ದಾರೆ ಎಂದು ಹೇಳಲಾಗಿದೆ.
ಆದರೆ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಮಾತ್ರ ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ವಿಚಾರ ಈಶ್ವರಿಯವರು ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ದಕ್ಷಿಣ ಭಾರತದಲ್ಲೇ ಖ್ಯಾತ ನಟಿಯಾಗಿರುವ ಈಶ್ವರಿ ರಾವ್, ಪಂಚಭಾಷಾ ತಾರೆ. ಕೆಲ ಬಾಲಿವುಡ್ ಚಿತ್ರಗಳಲ್ಲೂ ನಟಿಸಿರುವ ಈಶ್ವರಿ 90ರ ದಶಕದಲ್ಲಿ ರಜನಿಕಾಂತ್, ಕಮಲ್ ಹಾಸನ್ ನಂತಹ ನಟರ ಜೊತೆ ನಟಿಸಿ ಸೈ ಎನಿಸಿಕೊಂಡ ನಟಿ. ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅವರ ಕಾಲ ಚಿತ್ರದಲ್ಲೂ ಈಶ್ವರಿ ನಟಿಸಿದ್ದಾರೆ. 1995ರಲ್ಲಿ ಎಸ್. ನಾರಾಯಣ್ ನಿರ್ದೇಶನದ ಮೇಘ ಮಾಲೆ ಎಂಬ ಕನ್ನಡ ಚಿತ್ರದಲ್ಲೂ ಈಶ್ವರಿಯವರು ಅಭಿನಯಿಸಿದ್ದರು.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...
-
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೇ ಅಥವಾ ಬೇಡವೇ? ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮೂಲವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...
-
ಈ ಚಳಿಗಾಲದಲ್ಲಿ ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡಲು 5 ನೈಸರ್ಗಿಕ ಪರಿಹಾರಗಳು ಚಳಿಗಾಲದಲ್ಲಿ ಚರ್ಮವು ಶುಷ್ಕವಾಗಿರುತ್ತದೆ, ಹಿಗ್ಗಿಸುತ್ತದೆ ಮತ್ತು ಮಂದವಾಗಿ ಕಾಣುತ...
-
ತಲಕಾಡನ್ನು ಆವರಿಸಿರುವ ಮರಳಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ, ಇದು ಇಂದು ಕರೆಯಲ್ಪಡುವ ಹಲವಾರು ಪ್ರದೇಶಗಳನ್ನು ಆಳಿದ ಪ್ರಬಲ ಗಂಗರ ಒಂದು ಕಾಲದಲ್ಲಿ ಭವ್ಯವಾದ ರಾಜಧ...