ಜಗತ್ತಿನಾದ್ಯಂತದ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ರವಿವಾರ 60 ಲಕ್ಷವನ್ನು ದಾಟಿದೆ. ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಸಾಂಕ್ರಾಮಿಕವು ವೇಗವಾಗಿ ಹರಡುತ್ತಿದ್ದು, ಮುಂದಿನ ಕೆಲವು ವಾರಗಳು ಆ ದೇಶಗಳಿಗೆ ಸಂಕಷ್ಟದ ದಿನಗಳಾಗಿರುವ ಸಾಧ್ಯತೆಯಿದೆ.
ಅದೇ ವೇಳೆ, ಜಗತ್ತಿನ ಹೆಚ್ಚಿನ ದೇಶಗಳು ಸಾಂಕ್ರಾಮಿಕವನ್ನು ತಡೆಯಲು ಹೇರಲಾಗಿದ್ದ ಬೀಗಮುದ್ರೆಗಳನ್ನು ಹಂತಹಂತವಾಗಿ ತೆರೆಯಲು ಆರಂಭಿಸಿವೆ ಹಾಗೂ ನೆಲಕಚ್ಚಿರುವ ಆರ್ಥಿಕತೆಗಳನ್ನು ಸರಿಪಡಿಸಲು ಮುಂದಾಗಿವೆ.
ದಕ್ಷಿಣ ಅಮೆರಿಕ ಖಂಡದಲ್ಲಿ ಸಾಂಕ್ರಾಮಿಕದ ಕೇಂದ್ರಬಿಂದುವಾಗಿರುವ ಬ್ರೆಝಿಲ್ನಲ್ಲಿ 5 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಅದು ಈಗ ಅಮೆರಿಕದಿಂದ ಮಾತ್ರ ಹಿಂದಿದೆ. ಅಲ್ಲಿ ಕೊರೋನ ವೈರಸ್ನಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ 30,000ವನ್ನು ಸಮೀಪಿಸುತ್ತಿದೆ. ಅದೇ ವೇಳೆ, ಜಗತ್ತಿನಾದ್ಯಂತ ಕೋವಿಡ್-19ರಿಂದಾಗಿ ಮೃತಪಟ್ಟವರ ಸಂಖ್ಯೆ 3,68,000ವನ್ನು ದಾಟಿದೆ.
ಭಾರತ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಅತ್ತ ದೆಹಲಿಯಿಂದ ಸಮಾಧಾನದ ಸಂಗತಿಯೊಂದು ಬಂದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಕೋವಿಡ್-19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದು ಒಂದು ದಿನದಲ್ಲಿ ಅತಿ ಹೆಚ್ಚು ಚೇತರಿಸಿಕೊಂಡ ರೋಗಿಗಳ ಪ್ರಮಾಣ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ....
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
ದೇವನೂರ ಮಹದೇವರ - ಕಥೆಗಳು, ಕಾದಂಬರಿಗಳು ಡಾಂಬರು ಬಂದುದು | ದೇವನೂರು ಮಹಾದೇವ | Kannada Storyteller | Dambaru Bandudu | Devanooru Mahadeva. Kannada Stor...
-
LPG ಗ್ಯಾಸ್ ಸಿಲಿಂಡರ್ ಜೊತೆ ಈ ವೈಶಿಷ್ಟ್ಯ ಉಚಿತ.! ಹೌದು ಎಲ್ಪಿಜಿ ಸಂಪರ್ಕವನ್ನು ತೆಗೆದುಕೊಳ್ಳುವಾಗ ಪೆಟ್ರೋಲಿಯಂ ಕಂಪನಿಗಳು ಗ್ರಾಹಕರಿಗೆ ವೈಯಕ್ತಿಕ ಅಪಘಾತದ ರಕ್ಷಣ...
-
ಶೂದ್ರ ತಪಸ್ವಿ ಕುವೆಂಪುರವರ ಪ್ರಸಿದ್ಧ ನಾಟಕ ಕೃತಿ. ಮೂಲ ರಾಮಾಯಣದ ಕಥೆ ಆಧರಿಸಿ ಅಲ್ಪ, ಸ್ವಲ್ಪ ಬದಲಾವಣೆಗಳೊಂದಿಗೆ ಈ ನಾಟಕವನ್ನು ಸಿದ್ದಪಡಿಸಲಾಗಿದೆ. ಗುಣಕ್ಕೆ ಮಾತ್ಸರ...
-
ನವದೆಹಲಿ: ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಧಾನ್ಯ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (ಪಿಎಂಜಿಕೆಎವೈ) ಇನ್ನೂ ಐದು ತಿಂಗಳು ವಿಸ್ತ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಇಳೆ ಎಂದರೆ ಬರಿ ಮಣ್ಣಲ್ಲ'..........ದ. ರಾ. ಬೇಂದ್ರೆ " ಇಳೆ ಎಂದರೆ ಬರಿ ಮಣ್ಣಲ್ಲ ನಮಗೋ ನೋಡುವ ಕಣ್ಣಿಲ್ಲ ಏಸು ತಿಂದರೂ ತೀರದಿದೆ ....