ಜಗತ್ತಿನಾದ್ಯಂತದ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ರವಿವಾರ 60 ಲಕ್ಷವನ್ನು ದಾಟಿದೆ. ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಸಾಂಕ್ರಾಮಿಕವು ವೇಗವಾಗಿ ಹರಡುತ್ತಿದ್ದು, ಮುಂದಿನ ಕೆಲವು ವಾರಗಳು ಆ ದೇಶಗಳಿಗೆ ಸಂಕಷ್ಟದ ದಿನಗಳಾಗಿರುವ ಸಾಧ್ಯತೆಯಿದೆ.
ಅದೇ ವೇಳೆ, ಜಗತ್ತಿನ ಹೆಚ್ಚಿನ ದೇಶಗಳು ಸಾಂಕ್ರಾಮಿಕವನ್ನು ತಡೆಯಲು ಹೇರಲಾಗಿದ್ದ ಬೀಗಮುದ್ರೆಗಳನ್ನು ಹಂತಹಂತವಾಗಿ ತೆರೆಯಲು ಆರಂಭಿಸಿವೆ ಹಾಗೂ ನೆಲಕಚ್ಚಿರುವ ಆರ್ಥಿಕತೆಗಳನ್ನು ಸರಿಪಡಿಸಲು ಮುಂದಾಗಿವೆ.
ದಕ್ಷಿಣ ಅಮೆರಿಕ ಖಂಡದಲ್ಲಿ ಸಾಂಕ್ರಾಮಿಕದ ಕೇಂದ್ರಬಿಂದುವಾಗಿರುವ ಬ್ರೆಝಿಲ್ನಲ್ಲಿ 5 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಅದು ಈಗ ಅಮೆರಿಕದಿಂದ ಮಾತ್ರ ಹಿಂದಿದೆ. ಅಲ್ಲಿ ಕೊರೋನ ವೈರಸ್ನಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ 30,000ವನ್ನು ಸಮೀಪಿಸುತ್ತಿದೆ. ಅದೇ ವೇಳೆ, ಜಗತ್ತಿನಾದ್ಯಂತ ಕೋವಿಡ್-19ರಿಂದಾಗಿ ಮೃತಪಟ್ಟವರ ಸಂಖ್ಯೆ 3,68,000ವನ್ನು ದಾಟಿದೆ.
ಭಾರತ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಅತ್ತ ದೆಹಲಿಯಿಂದ ಸಮಾಧಾನದ ಸಂಗತಿಯೊಂದು ಬಂದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,264 ಕೋವಿಡ್-19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದು ಒಂದು ದಿನದಲ್ಲಿ ಅತಿ ಹೆಚ್ಚು ಚೇತರಿಸಿಕೊಂಡ ರೋಗಿಗಳ ಪ್ರಮಾಣ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ....
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೇ ಅಥವಾ ಬೇಡವೇ? ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮೂಲವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...
-
ತಲಕಾಡನ್ನು ಆವರಿಸಿರುವ ಮರಳಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ, ಇದು ಇಂದು ಕರೆಯಲ್ಪಡುವ ಹಲವಾರು ಪ್ರದೇಶಗಳನ್ನು ಆಳಿದ ಪ್ರಬಲ ಗಂಗರ ಒಂದು ಕಾಲದಲ್ಲಿ ಭವ್ಯವಾದ ರಾಜಧ...
-
Chanakya Niti: ಈ 4 ವಿಚಾರಗಳ ಬಗ್ಗೆ ನೀವು ಎಚ್ಚರಿಕೆಯಿಂದಿರಲೇಬೇಕು.! ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಈ 4 ವಿಚಾರಗಳ ಬಗ್ಗೆ ಎಚ್ಚರಿಕೆ ತೆಗೆದುಕೊಂಡರೆ ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...