ಕಾಲುಂಗುರವನ್ನು ಬರಿ ಸಂಪ್ರಾಧ್ಯಾಕವಾಗಿ ಹಾಕಿಕೊಳ್ಳೋದು ಅಲ್ಲ, ಇದರಲ್ಲಿದೆ ಹತ್ತಾರು ಆರೋಗ್ಯಕಾರಿ ಉಪಯೋಗಗಳು. ಪ್ರತಿ ಮದುವೆಯಾದ ಹೆಣ್ಣು ಮಕ್ಕಳು ಕಾಲುಂಗುರವನ್ನು ಧರಿಸಿರುತ್ತಾರೆ ಹಾಗು ಇತ್ತೀಚಿನ ಜೀವನ ಶೈಲಿಗೆ ಕಳವರು ಕಾಲುಂಗುರ ಧರಿಸದೇ ಇರಬಹುದು ಆದ್ರೆ ಈ ವಿಚಾರ ತಿಳಿದ ಮೇಲೆ ತಪ್ಪದೆ ಬಳಸುತ್ತಾರೆ ಅನ್ಸತ್ತೆ.
ಬೆಳ್ಳಿ ಕಾಲುಂಗುರದ ಆರೋಗ್ಯಕಾರಿ ಪ್ರಯೋಜನಗಳು: ಭೂಮಿಯಿಂದ ಧ್ರುವೀಯ ಶಕ್ತಿಯನ್ನು ಹೀರಿಕೊಂಡು ದೇಹದಲ್ಲಿ ಹಾದು ಹೋಗಲು ಬೆಳ್ಳಿ ನೆರವಾಗುತ್ತದೆ. ದೇಹದಲ್ಲಿ ಇದು ಅನೇಕ ಬದಲಾವಣೆಗಳನ್ನು ತರುತ್ತದೆ. ಕಾಲುಂಗುರ ಹಾಕುವ ಎರಡನೇ ಬೆರಳಿನಲ್ಲಿ ಪ್ರೆಷರ್ ಪಾಯಿಂಟ್ ಇದೆ.
ಈ ಬೆರಳಿಗೆ ಬೆಳ್ಳಿ ಕಾಲುಂಗುರವನ್ನು ಧರಿಸುವುದರಿಂದ ಮಹಿಳೆಯರ ಋತುಚಕ್ರ ಸಮಸ್ಯೆತಡೆಯಬಹುದು. ಇದರಿಂದ ಪಿರಿಯಡ್ಸ್ ಸರಿಯಾಗಿ ಆಗುತ್ತದೆ. ಕಾಲುಂಗುರ ಹಾಕುವುದರಿಂದ ರಕ್ತ ಸಂಚಾರ ಸಮಪರ್ಕಗೊಂಡು, ಗರ್ಭಕೋಶವನ್ನು ಆರೋಗ್ಯವಾಗಿಡಬಹುದು.ಕಾಲಿನ ಕೆಲವು ನರಗಳು ಉತ್ತೇಜನಗೊಳ್ಳುತ್ತದೆ. ಇದರಿಂದ ಸಂತಾನೋತ್ಪತ್ತಿಯೂ ಚೆನ್ನಾಗಿರುತ್ತದೆ.
ಕಾಲುಂಗುರದಿಂದ ಬೆರಳಿನ ಮೇಲೆ ಒತ್ತಡ ಉಂಟಾಗುತ್ತದೆ. ಇದರಿಂದ ಅಲ್ಲಿರುವ ನರದ ಮೇಲೆ ಪ್ರೆಷರ್ ಬಿದ್ದು, ದೇಹಕ್ಕೆ ಮಸಾಜ್ ಸಿಕ್ಕಿಂತಾಗುತ್ತದೆ. ಇದು ಹಲವು ಸ್ತ್ರೀ ಸಂಬಂಧಿ ರೋಗಗಳಿಗೂ ರಾಮಬಾಣ. ದೇಹದ ಎಲ್ಲಾ ಅಂಗಾಗಳನ್ನೂ ರಿಫ್ರೆಶ್ ಆಗಲು ಕಾಲುಂಗುರ ಧರಿಸುವುದು ಉತ್ತಮ. ಕಾಲುಂಗುರ ಧರಿಸುವುದರಿಂದ ಮಹಿಳೆಯ ಹೊಟ್ಟೆಯಲ್ಲಿರುವ ಮಗುವೂ ಆರೋಗ್ಯವಾಗಿ ಬೆಳವಣಿಗೆಯಾಗುತ್ತದೆ.ಕಾಲುಂಗುರ ನಕರಾತ್ಮಕತೆ ನಿವಾರಿಸುತ್ತದೆ. ಇದು ಗರ್ಭಿಣಿಯರು ಮಾನಸಿಕವಾಗಿ ಆರೋಗ್ಯದಿಂದಿರಲು ಸಹಕರಿಸುತ್ತೆ.
ಬೆಳ್ಳಿ ವಸ್ತು ದೇಹವನ್ನು ತಂಪಾಗಿರಿಸುತ್ತವೆ. ಇದನ್ನು ಧರಿಸುವುದರಿಂದ ಪೊಸಿಟಿವ್ ಎನರ್ಜಿ ದೇಹದಲ್ಲಿ ಸಂಚಾರವಾಗುತ್ತದೆ. ಬ್ಲಡ್ ಪ್ರೆಶರ್ ಸಮಸ್ಯೆ ನಿರಾಳವಾಗಲು ಬೆಳ್ಳಿ ಕಾಲುಂಗುರ ನೆರವಾಗುತ್ತದೆ. ಬೆಳ್ಳಿ ಕಾಲುಂಗುರ ಇಷ್ಟೆಲ್ಲ ಪ್ರಯೋಜನಕಾರಿ ಅಂಶಗಳನ್ನು ಹೊಂದಿದೆ ಅನ್ನೋದನ್ನ ಕೆಲವು ಸಂಶೋಧನಾ ಅಧ್ಯಯನ ತಿಳಿಸಿದೆ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...
-
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೇ ಅಥವಾ ಬೇಡವೇ? ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮೂಲವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್...
-
ಈ ಚಳಿಗಾಲದಲ್ಲಿ ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡಲು 5 ನೈಸರ್ಗಿಕ ಪರಿಹಾರಗಳು ಚಳಿಗಾಲದಲ್ಲಿ ಚರ್ಮವು ಶುಷ್ಕವಾಗಿರುತ್ತದೆ, ಹಿಗ್ಗಿಸುತ್ತದೆ ಮತ್ತು ಮಂದವಾಗಿ ಕಾಣುತ...