ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿರುವ ಮಧ್ಯೆಯೇ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ವೈರಸ್ ನಿಧಾನವಾಗಿ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ. ಇನ್ನು ಮುಂದೆ ಅದ್ರ ಅಬ್ಬರ ಕಡಿಮೆಯಾಗಲಿದೆ ಎಂದು ಇಟಲಿಯ ಉನ್ನತ ವೈದ್ಯರು ಹೇಳಿದ್ದಾರೆ.
ಕೊರೊನಾ ವೈರಸ್ ಈಗ ದುರ್ಬಲಗೊಳ್ಳುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಜಿನೋವಾದ ಸ್ಯಾನ್ ಮಾರ್ಟಿನೊ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳ ಮುಖ್ಯಸ್ಥ ಡಾಕ್ಟರ್ ಮ್ಯಾಟಿಯೊ ಬಸೆಟ್ಟಿ ಈ ಮಾಹಿತಿಯನ್ನು ಸುದ್ದಿ ಸಂಸ್ಥೆ ಎಎನ್ಎಸ್ಎಗೆ ನೀಡಿದ್ದಾರೆ. ಈ ವೈರಸ್ ಎರಡು ತಿಂಗಳ ಹಿಂದೆ ಇದ್ದ ಸಾಮರ್ಥ್ಯವನ್ನು ಹೊಂದಿಲ್ಲ. ಸ್ಪಷ್ಟವಾಗಿ ಈ ಸಮಯದ COVID-19 ವೈರಸ್ ಭಿನ್ನವಾಗಿದೆ ಎಂದಿದ್ದಾರೆ.
ಕಳೆದ 10 ದಿನಗಳಲ್ಲಿ ತೆಗೆದ ಸ್ವ್ಯಾಬ್ ಮಾದರಿಗಳು ಇದನ್ನು ಸ್ಪಷ್ಟಪಡಿಸಿದೆ. ವೈರಲ್ ಲೋಡ್ ಪ್ರಮಾಣವು ಒಂದು ಅಥವಾ ಎರಡು ತಿಂಗಳ ಹಿಂದೆ ಇದ್ದಕ್ಕಿಂತ ಈಗ ಕಡಿಮೆಯಾಗಿದೆ ಎಂದು ತೋರಿಸುತ್ತದೆ.
ಕೊರೊನಾ ವೈರಸ್ನಿಂದ ಹೆಚ್ಚು ಪ್ರಭಾವಿತವಾದ ದೇಶಗಳಲ್ಲಿ ಇಟಲಿ ಒಂದು. ಕೊರೊನಾ ಸಾವಿನ ವಿಷ್ಯದಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ. ಮೇ ತಿಂಗಳಲ್ಲಿ ಹೊಸ ಸೋಂಕುಗಳು ಮತ್ತು ಸಾವುಗಳಲ್ಲಿ ತೀವ್ರ ಕುಸಿತ ಕಂಡು ಬಂದಿದೆ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
ದೇವನೂರ ಮಹದೇವರ - ಕಥೆಗಳು, ಕಾದಂಬರಿಗಳು ಡಾಂಬರು ಬಂದುದು | ದೇವನೂರು ಮಹಾದೇವ | Kannada Storyteller | Dambaru Bandudu | Devanooru Mahadeva. Kannada Stor...
-
LPG ಗ್ಯಾಸ್ ಸಿಲಿಂಡರ್ ಜೊತೆ ಈ ವೈಶಿಷ್ಟ್ಯ ಉಚಿತ.! ಹೌದು ಎಲ್ಪಿಜಿ ಸಂಪರ್ಕವನ್ನು ತೆಗೆದುಕೊಳ್ಳುವಾಗ ಪೆಟ್ರೋಲಿಯಂ ಕಂಪನಿಗಳು ಗ್ರಾಹಕರಿಗೆ ವೈಯಕ್ತಿಕ ಅಪಘಾತದ ರಕ್ಷಣ...
-
ಶೂದ್ರ ತಪಸ್ವಿ ಕುವೆಂಪುರವರ ಪ್ರಸಿದ್ಧ ನಾಟಕ ಕೃತಿ. ಮೂಲ ರಾಮಾಯಣದ ಕಥೆ ಆಧರಿಸಿ ಅಲ್ಪ, ಸ್ವಲ್ಪ ಬದಲಾವಣೆಗಳೊಂದಿಗೆ ಈ ನಾಟಕವನ್ನು ಸಿದ್ದಪಡಿಸಲಾಗಿದೆ. ಗುಣಕ್ಕೆ ಮಾತ್ಸರ...
-
ನವದೆಹಲಿ: ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಧಾನ್ಯ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (ಪಿಎಂಜಿಕೆಎವೈ) ಇನ್ನೂ ಐದು ತಿಂಗಳು ವಿಸ್ತ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಇಳೆ ಎಂದರೆ ಬರಿ ಮಣ್ಣಲ್ಲ'..........ದ. ರಾ. ಬೇಂದ್ರೆ " ಇಳೆ ಎಂದರೆ ಬರಿ ಮಣ್ಣಲ್ಲ ನಮಗೋ ನೋಡುವ ಕಣ್ಣಿಲ್ಲ ಏಸು ತಿಂದರೂ ತೀರದಿದೆ ....