ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿರುವ ಮಧ್ಯೆಯೇ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ವೈರಸ್ ನಿಧಾನವಾಗಿ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ. ಇನ್ನು ಮುಂದೆ ಅದ್ರ ಅಬ್ಬರ ಕಡಿಮೆಯಾಗಲಿದೆ ಎಂದು ಇಟಲಿಯ ಉನ್ನತ ವೈದ್ಯರು ಹೇಳಿದ್ದಾರೆ.
ಕೊರೊನಾ ವೈರಸ್ ಈಗ ದುರ್ಬಲಗೊಳ್ಳುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಜಿನೋವಾದ ಸ್ಯಾನ್ ಮಾರ್ಟಿನೊ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳ ಮುಖ್ಯಸ್ಥ ಡಾಕ್ಟರ್ ಮ್ಯಾಟಿಯೊ ಬಸೆಟ್ಟಿ ಈ ಮಾಹಿತಿಯನ್ನು ಸುದ್ದಿ ಸಂಸ್ಥೆ ಎಎನ್ಎಸ್ಎಗೆ ನೀಡಿದ್ದಾರೆ. ಈ ವೈರಸ್ ಎರಡು ತಿಂಗಳ ಹಿಂದೆ ಇದ್ದ ಸಾಮರ್ಥ್ಯವನ್ನು ಹೊಂದಿಲ್ಲ. ಸ್ಪಷ್ಟವಾಗಿ ಈ ಸಮಯದ COVID-19 ವೈರಸ್ ಭಿನ್ನವಾಗಿದೆ ಎಂದಿದ್ದಾರೆ.
ಕಳೆದ 10 ದಿನಗಳಲ್ಲಿ ತೆಗೆದ ಸ್ವ್ಯಾಬ್ ಮಾದರಿಗಳು ಇದನ್ನು ಸ್ಪಷ್ಟಪಡಿಸಿದೆ. ವೈರಲ್ ಲೋಡ್ ಪ್ರಮಾಣವು ಒಂದು ಅಥವಾ ಎರಡು ತಿಂಗಳ ಹಿಂದೆ ಇದ್ದಕ್ಕಿಂತ ಈಗ ಕಡಿಮೆಯಾಗಿದೆ ಎಂದು ತೋರಿಸುತ್ತದೆ.
ಕೊರೊನಾ ವೈರಸ್ನಿಂದ ಹೆಚ್ಚು ಪ್ರಭಾವಿತವಾದ ದೇಶಗಳಲ್ಲಿ ಇಟಲಿ ಒಂದು. ಕೊರೊನಾ ಸಾವಿನ ವಿಷ್ಯದಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ. ಮೇ ತಿಂಗಳಲ್ಲಿ ಹೊಸ ಸೋಂಕುಗಳು ಮತ್ತು ಸಾವುಗಳಲ್ಲಿ ತೀವ್ರ ಕುಸಿತ ಕಂಡು ಬಂದಿದೆ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
🙏🏼🙏🏼ಹೃದಯ ಸಿರಿವಂತಿಕೆ🙏🏼🙏🏼 ಸುಮಾ ಹಾಗೂ ಪ್ರಿಯಾ ಇಬ್ಬರೂ ಒಂದೇ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಬ್ಬರೂ ಹೋಟೆಲಿನ ಒಂದೇ ರೂಮಿನಲ್ಲಿ ವಾಸ ಮಾಡುತ್ತಿದ್...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...
-
ರಚನೆ : ಡಾ || ದ.ರಾ.ಬೇಂದ್ರೆ | ಅಂಬಿಕಾತನಯದತ್ತ Here you fill enjoy Da Ra Bendre bhavageethe lyrics in Kannada. Da.Ra.Bendre Poems – Shravana ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...