ಯಮನ ಸೋಲು - ಕುವೆಂಪು / Yamana Solu by Kuvempu
ಕುವೆಂಪು ಅವರ ಪ್ರಸಿದ್ದ ನಾಟಕಗಳಲ್ಲಿ ಒಂದು ಪುರಾಣದ ಕಥೆಯನ್ನು ಪಡೆದು ಅದನ್ನು ರಮ್ಯವಾಗಿ ನಿರೂಪಿಸುವ ಅವರ ಶೈಲಿಗೆ ಇನ್ನೊಂದು ನಿದರ್ಶನ 'ಯಮನ ಸೋಲು' ನಾಟಕ
Yamana Solu is a drama written by Rashtrakavi Kuvempu. Its content is based on an Indian Mythological Story of Sathyavaan and Saavitri.
ಯಮನ ಸೋಲು. ರಚನೆಯ ದೃಷ್ಟಿಯಿಂದ ಎರಡನೆಯದಾದರೂ, ಕುವೆಂಪು ಮೊದಲ ಪ್ರಕಟಿತ ನಾಟಕ 'ಯಮನ ಸೋಲು',
ಇದೊಂದು ಪುರಾಣ ಆಧಾರಿತ ಕಥೆಯ ನಾಟಕ ರೂಪ. ಸಾವಿತ್ರಿ ಹಾಗೂ ಸತ್ಯವಾನ್ ಅವರ ಕಥೆಯನ್ನು ಆಧಾರಿಸಿ ಬರೆದಂತಹ ನಾಟಕ ಇದು. ಪೀಠಿಕಾ ದೃಶ್ಯ, ಉಪಸಂಹಾರ ದೃಶ್ಯವನ್ನು ಒಳಗೊಂಡು ಈ ನಾಟಕದಲ್ಲಿ ಎಂಟು ದೃಶ್ಯಗಳನ್ನು ರಚಿಸಲಾಗಿದೆ. ಈ ನಾಟಕದಲ್ಲಿ ಸಾವಿತ್ರಿಯ ನಿಷ್ಕಲ್ಮಷ ಪ್ರೀತಿ ಯಾವ ರೀತಿ ತನ್ನ ಪತಿಯ ರಕ್ಷಣೆಯನ್ನು ಮಾಡುತ್ತದೆ ಎಂಬುದರ ವಿವರವಿದೆ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಸೌಂದರ್ಯ ವರ್ದನೆಗೆ ಟೀ ತುಂಬಾನೆ ಸಹಕಾರಿ. ಆದಕಾರಣ ಟೀ ಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ನಿಮ್ಮ ಸೌಂದರ್ಯ ಹೆಚ್ಚಾಗುತ್ತದೆ. ಚಹಾದ ಕಷಾಯ ತಯಾರಿಸಿ ಅದಕ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
ಭೂಮಿತಾಯಿಯಾ ಚೊಚ್ಚಿಲ ಮಗ |Bhumitayiya Chocchila Maga|Da.Ra.Bendre “ಭೂಮಿತಾಯಿಯ ಚೊಚ್ಚಿಲಮಗ”, ದ.ರಾ.ಬೇಂದ್ರೆಯವರು ಬರೆದ ಕನ್ನಡ ಕವನ. “ಭೂಮಿತಾಯಿಯ ಚೊಚ್ಚಿಲಮಗ”...
-
🙏🏼🙏🏼ಹೃದಯ ಸಿರಿವಂತಿಕೆ🙏🏼🙏🏼 ಸುಮಾ ಹಾಗೂ ಪ್ರಿಯಾ ಇಬ್ಬರೂ ಒಂದೇ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಬ್ಬರೂ ಹೋಟೆಲಿನ ಒಂದೇ ರೂಮಿನಲ್ಲಿ ವಾಸ ಮಾಡುತ್ತಿದ್...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ತಲಕಾಡನ್ನು ಆವರಿಸಿರುವ ಮರಳಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ, ಇದು ಇಂದು ಕರೆಯಲ್ಪಡುವ ಹಲವಾರು ಪ್ರದೇಶಗಳನ್ನು ಆಳಿದ ಪ್ರಬಲ ಗಂಗರ ಒಂದು ಕಾಲದಲ್ಲಿ ಭವ್ಯವಾದ ರಾಜಧ...