ಪುರಿ ಜಗನ್ನಾಥ ದೇವಾಲಯವು ಹಿಂದೂಗಳಿಗೆ ಪವಿತ್ರ ತೀರ್ಥಕ್ಷೇತ್ರವಾಗಿದೆ. ಈ ದೇವಾಲಯವು ಒಡಿಶಾ ರಾಜ್ಯದ ಪುರಿಯಲ್ಲಿದೆ. ಈ ನಗರದ ಅತ್ಯಂತ ಪ್ರಸಿದ್ದಿಯ ಪುಣ್ಯ ಕ್ಷೇತ್ರ ಎಂದರೆ ಅದು ಜಗನ್ನಾಥನ ದೇವಾಲಯ. ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ. ಪ್ರಸುತ್ತ ಲೇಖನದಲ್ಲಿ ಈ ಪುರಿ ಜಗನ್ನಾಥನ ದೇವಾಲಯದ ಬಗ್ಗೆ ನಿಮಗೆ ತಿಳಿಯದ ಕೆಲವು ವಿಷಯಗಳ ಬಗ್ಗೆ ತಿಳಿಯಿರಿ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
ಮೆಂತ್ಯದ ಆಘಾತಕಾರಿ ಪ್ರಯೋಜನಗಳು ಮೆಂತ್ಯವು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿದೆ ಮಾತ್ರವಲ್ಲದೆ ತ್ವರಿತ ಶಕ್ತಿಯ ಗುಣಗಳನ್ನು ಹೊಂದಿದೆ. ಪೌಷ್ಟಿಕತಜ್ಞರು ಹೇಳುತ್ತಾರೆ, ಮಕ್...
-
ಪದೇ ಪದೇ ಕಫ ಕಟ್ಟಿಕೊಳ್ಳುವುದೇಕೆ? ಈ ಸಮಸ್ಯೆಗೆ ಪರಿಹಾರ ಇಲ್ಲಿದೆ ಕಫವು ಉಸಿರಾಟದ ವ್ಯವಸ್ಥೆಯ ಲೋಳೆಯ ಪೊರೆಗಳಿಂದ ಉತ್ಪತ್ತಿಯಾಗುತ್ತದೆ. ವಿಶೇಷವಾಗಿ ಶ್ವಾಸಕೋಶಗಳು...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
ಹೊಯ್ಸಳ ಸಾಮ್ರಾಜ್ಯ 10 ನೇ ಮತ್ತು 14 ನೇ ಶತಮಾನಗಳ ನಡುವೆ ಭಾರತದ ಉಪಖಂಡದಿಂದ ಹುಟ್ಟಿದ ಕನ್ನಡಿಗ ಶಕ್ತಿಯು ಈಗ ಕರ್ನಾಟಕ, ಭಾರತವನ್ನು ಆಳಿದೆ. ಹೊಯ್ಸಳರ ರಾಜಧಾನಿ ಆರಂಭ...
-
ನವದೆಹಲಿ: ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಧಾನ್ಯ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (ಪಿಎಂಜಿಕೆಎವೈ) ಇನ್ನೂ ಐದು ತಿಂಗಳು ವಿಸ್ತ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
LPG ಗ್ಯಾಸ್ ಸಿಲಿಂಡರ್ ಜೊತೆ ಈ ವೈಶಿಷ್ಟ್ಯ ಉಚಿತ.! ಹೌದು ಎಲ್ಪಿಜಿ ಸಂಪರ್ಕವನ್ನು ತೆಗೆದುಕೊಳ್ಳುವಾಗ ಪೆಟ್ರೋಲಿಯಂ ಕಂಪನಿಗಳು ಗ್ರಾಹಕರಿಗೆ ವೈಯಕ್ತಿಕ ಅಪಘಾತದ ರಕ್ಷಣ...