ಪುರಿ ಜಗನ್ನಾಥ ದೇವಾಲಯವು ಹಿಂದೂಗಳಿಗೆ ಪವಿತ್ರ ತೀರ್ಥಕ್ಷೇತ್ರವಾಗಿದೆ. ಈ ದೇವಾಲಯವು ಒಡಿಶಾ ರಾಜ್ಯದ ಪುರಿಯಲ್ಲಿದೆ. ಈ ನಗರದ ಅತ್ಯಂತ ಪ್ರಸಿದ್ದಿಯ ಪುಣ್ಯ ಕ್ಷೇತ್ರ ಎಂದರೆ ಅದು ಜಗನ್ನಾಥನ ದೇವಾಲಯ. ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ. ಪ್ರಸುತ್ತ ಲೇಖನದಲ್ಲಿ ಈ ಪುರಿ ಜಗನ್ನಾಥನ ದೇವಾಲಯದ ಬಗ್ಗೆ ನಿಮಗೆ ತಿಳಿಯದ ಕೆಲವು ವಿಷಯಗಳ ಬಗ್ಗೆ ತಿಳಿಯಿರಿ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
ನಾನು ಸುಲಭವಾಗಿ ನಿದ್ರಿಸುವುದು ಹೇಗೆ? ಯಾರಾದರೂ ನಿದ್ರಿಸಲು ಸಾಧ್ಯವಾಗದಿದ್ದಾಗ, ಅವರು ನಿದ್ರೆಯನ್ನು ಉಂಟುಮಾಡುವ ಔಷಧಿಗಳನ್ನು ತೆಗೆದುಕೊಳ್ಳಬಹುದು. ಆದಾಗ್ಯೂ, ಮಲಗುವ ಮ...
-
ಈ ಆರೋಗ್ಯ ಸಮಸ್ಯೆ ಉಳ್ಳವರು ಬೆಲ್ಲ-ಹುರಿಗಡಲೆ ಸೇವಿಸಿ: ಒಂದೇ ವಾರದಲ್ಲಿ ಪರ್ಮನೆಂಟ್ ರಿಲೀಫ್ ಸಿಗುತ್ತೆ! Benefits of Jaggery and roasted Channa: ರಂಜಕ, ಕಬ್ಬಿಣ...
-
23 ಕಡಿಮೆ ಕ್ಯಾಲೋರಿ ಆಹಾರಗಳು ನಿಮ್ಮ ಆಹಾರಕ್ರಮಕ್ಕೆ ಸೇರಿಸಬೇಕು ತೂಕ ನಷ್ಟಕ್ಕೆ ಅಥವಾ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಬಂದಾಗ, ಕಡಿಮೆ ಕ್ಯಾಲೋರಿ ಆಹಾರಗಳ...
-
ವಾರಕ್ಕೆ 1.5 ಪೌಂಡ್ಗಳನ್ನು ಕಳೆದುಕೊಳ್ಳುವುದು ಹೇಗೆ ಮಹಿಳೆಯೊಬ್ಬರು ಒಳಾಂಗಣ ಟ್ರೆಡ್ಮಿಲ್ನಲ್ಲಿ ಓಡುತ್ತಿದ್ದಾರೆ. ವಾರಕ್ಕೆ 1.5 ಪೌಂಡ್ಗಳ ತೂಕ ನಷ್ಟ ದರವು ವಾಸ್ತವ...
-
ನೀವು ತಿಳಿದುಕೊಳ್ಳಲೇಬೇಕಾದ ಜೀರಾ ನೀರಿನ 15 ದೈನಂದಿನ ಪ್ರಯೋಜನಗಳು! ಆರೋಗ್ಯಕರ ಜೀವನವನ್ನು ನಡೆಸಲು ಮತ್ತು ತೂಕವನ್ನು ಕಳೆದುಕೊಳ್ಳುವ ಪ್ರಯತ್ನದಲ್ಲಿ, ನಾವು ವಿಭಿನ್ನ ಭ...
-
ಅಕಾಲಿಕ ಚರ್ಮದ ವಯಸ್ಸನ್ನು ಕಡಿಮೆ ಮಾಡಲು 11 ಮಾರ್ಗಗಳು ಅನೇಕ ಅಂಶಗಳು ನಮ್ಮ ಚರ್ಮಕ್ಕೆ ವಯಸ್ಸಾಗಲು ಕಾರಣವಾಗುತ್ತವೆ. ಕೆಲವು ವಿಷಯಗಳ ಬಗ್ಗೆ ನಾವು ಏನನ್ನೂ ಮಾಡಲು ಸಾಧ್ಯ...
-
ಬೆತ್ತಲೆಯಾಗಿ ಮಲಗುವ 7 ಆರೋಗ್ಯ ಪ್ರಯೋಜನಗಳು ಬೆತ್ತಲೆಯಾಗಿ ಮಲಗುವುದು ಕೆಲವರಿಗೆ ಅಸಾಂಪ್ರದಾಯಿಕವಾಗಿ ಕಾಣಿಸಬಹುದು, ಆದರೆ ಇದು ಆರೋಗ್ಯ ಪ್ರಯೋಜನಗಳೊಂದಿಗೆ ಬರುತ್ತದೆ ...
-
ರಗಳೆ ‘ ರಗಳೆ’ ಎಂಬುದು ‘ ರಘಟಾ’ ಎಂಬ ಸಂಸ್ಕೃತ ಶಬ್ದದ ತದ್ಭವ ಪದ. ಕನ್ನಡದಲ್ಲಿ ಸಾಮಾನ್ಯವಾಗಿ ಉತ್ಸಾಹರಗಳೆ , ಮಂದಾನಿಲರಗಳೆ , ಲಲಿತರಗಳೆ ಎಂದು ಮೂರು ವಿಧವಾದ ರ...