ಕುವೆಂಪು ಅವರು ಬರೆದಿರುವ ಬೊಮ್ಮನಹಳ್ಳಿಯ ಕಿಂದರಜೋಗಿ ಒಂದು ಗೀತ ಕಥನ. ಇದು ಇಂಗ್ಲಿಷಿನ ʻಪೈಡ್ ಪೈಪರ್ ಆಫ್ ಹ್ಯಾಮೆಲಿನ್ʼ ನ ಅನುವಾದವಾಗಿದೆ.ಇದು ಇಂಗ್ಲಿಷಿಗೆ ಬಂದದ್ದು ಜರ್ಮನ್ ಭಾಷೆಯಿಂದ. ಈ ಒಂದು ಗೀತ ಕಥನ ಎಷ್ಟೊಂದು ಜನಪ್ರಿಯವೆಂದು ಹೇಳಿದರೆ, ಕಳೆದ ನೂರಿನ್ನೂರು ವರ್ಷಗಳಲ್ಲಿ ಈ ಮೂಲ ಕಥೆಯು ಹಲವಾರು ಭಾಷೆಗಳಲ್ಲಿ ಹಲವಾರು ರೂಪಗಳಲ್ಲಿ ಭಾಷಾಂತರವಾಗಿದೆ.
ಬೊಮ್ಮನಹಳ್ಳಿ ಎಂಬ ಊರಿನಲ್ಲಿ ಇಲಿಗಳ ಕಾಟ ಬಹಳವಾಗಿರುತ್ತದೆ. ಊರಿನ ಜನರೆಲ್ಲರೂ ಅದರ ಉಪದ್ರವದಿಂದ ಬೇಸತ್ತಿದ್ದರು. ಈ ಒಂದು ಉಪದ್ರವದಿಂದ ಹೇಗಾದರೂ ನಮ್ಮನ್ನು ಪಾರು ಮಾಡಿ ಊರಿನಲ್ಲಿ ಶಾಂತಿ ನೆಮ್ಮದಿ ತರಬೇಕೆಂದು ಊರಿನ ಜನರೆಲ್ಲರೂ ಗೌಡನನ್ನು ಕೇಳಿಕೊಂಡರು. ಆಗ ಊರಿನ ಯಜಮಾನನಾದ ಗೌಡನು ಊರಿನಲ್ಲಿ ʻʻಯಾರು ಈ ಇಲಿಗಳ ಉಪದ್ರವವನ್ನು ಪೂರ್ಣವಾಗಿ ಬಗೆಹರಿಸುತ್ತಾನೋ, ಅವನಿಗೆ ಆರು ಸಾವಿರ ನಾಣ್ಯಗಳನ್ನು ಕೊಡುವೆ” ಎಂದು ಘೋಷಿಸಿದನು. ಆಗ ಬಂದವನೇ ಕಿಂದರಿ ಜೋಗಿ. ಅವನು ಇಲಿಗಳ ಕಾಟದಿಂದ ಊರನ್ನು ಹೇಗೆ ಪಾರು ಮಾಡಿದ ಎನ್ನುವುದೇ ಈ ಗೀತ ಕಥನದಲ್ಲಿರುವ ವಸ್ತು ವಿಷಯ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
ಸೌಂದರ್ಯ ವರ್ದನೆಗೆ ಟೀ ತುಂಬಾನೆ ಸಹಕಾರಿ. ಆದಕಾರಣ ಟೀ ಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ನಿಮ್ಮ ಸೌಂದರ್ಯ ಹೆಚ್ಚಾಗುತ್ತದೆ. ಚಹಾದ ಕಷಾಯ ತಯಾರಿಸಿ ಅದಕ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಭೂಮಿತಾಯಿಯಾ ಚೊಚ್ಚಿಲ ಮಗ |Bhumitayiya Chocchila Maga|Da.Ra.Bendre “ಭೂಮಿತಾಯಿಯ ಚೊಚ್ಚಿಲಮಗ”, ದ.ರಾ.ಬೇಂದ್ರೆಯವರು ಬರೆದ ಕನ್ನಡ ಕವನ. “ಭೂಮಿತಾಯಿಯ ಚೊಚ್ಚಿಲಮಗ”...
-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
🙏🏼🙏🏼ಹೃದಯ ಸಿರಿವಂತಿಕೆ🙏🏼🙏🏼 ಸುಮಾ ಹಾಗೂ ಪ್ರಿಯಾ ಇಬ್ಬರೂ ಒಂದೇ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಬ್ಬರೂ ಹೋಟೆಲಿನ ಒಂದೇ ರೂಮಿನಲ್ಲಿ ವಾಸ ಮಾಡುತ್ತಿದ್...