ಶ್ರೀರಾಮನ ಸ್ತೋತ್ರ ಅದ್ಭುತವಾದ ಕಂಠದಲ್ಲಿ | ಜೈ ಶ್ರೀರಾಮ | Jai Sri Ram Sthothra


Rama Raksha Stotra: ರಾಮನ ಮಂತ್ರಗಳಲ್ಲಿ ಶ್ರೀ ರಾಮ ರಕ್ಷಾ ಸ್ತೋತ್ರವು ಬಹಳ ಶಕ್ತಿಶಾಲಿಯಾಗಿದೆ. ರಾಮ ಮಂತ್ರವನ್ನು ಜಪಿಸುವವರು ಜೀವನದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗಿ ಸಕಲ ಸುಖ, ಸಮೃದ್ಧಿ ಪಡೆಯುತ್ತಾರೆ. ಶಂಕರ, ಹನುಮನ ಆಶೀರ್ವಾದವೂ ದೊರೆಯುತ್ತದೆ.

ರಾಮರಕ್ಷಾ ಸ್ತೋತ್ರದ ಮಹತ್ವ
ರಾಮರಕ್ಷಾ ಸ್ತೋತ್ರದ ಮಹತ್ವ

Rama Raksha Stotra: ದೇಶಾದ್ಯಂತ ಎಲ್ಲಿ ನೋಡಿದರೂ ರಾಮನ ಬಗ್ಗೆ ಮಾತುಗಳೇ ಕೇಳಿ ಬರುತ್ತಿದೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯನ್ನು ನೋಡಲು ಎಲ್ಲರೂ ಕಾತರರಾಗಿದ್ದಾರೆ. ಶ್ರೀರಾಮನ ವಿಶೇಷ ಪೂಜೆಗೆ ಭಕ್ತರು ಕಾಯುತ್ತಿದ್ದಾರೆ. ರಾಮನಾಮ ಮಂತ್ರ ಪಠಣೆ ಜೋರಾಗಿದೆ.

ಶ್ರೀರಾಮನ ಮಂತ್ರದಲ್ಲಿ ಶ್ರೀ ರಾಮ ರಕ್ಷಾ ಸ್ತೋತ್ರವು ಅತ್ಯಂತ ಶಕ್ತಿಯುತ ಮತ್ತು ಅದ್ಭುತವಾದ ಪ್ರಾರ್ಥನೆಯಾಗಿದೆ. ಬುಧ ಕೌಶಿಕ ಋಷಿ ರಚಿಸಿದ ಶ್ರೀ ರಾಮ ರಕ್ಷಾ ಸ್ತೋತ್ರವನ್ನು ಪ್ರತಿದಿನ ಪಠಿಸುವುದರಿಂದ ಜೀವನದಲ್ಲಿ ಸುಖ, ಸಂತೋಷ, ಸಮೃದ್ಧಿ ಪ್ರಾಪ್ತಿಯಾಗುತ್ತದೆ.

ಶ್ರೀ ರಾಮ ರಕ್ಷಾ ಸ್ತೋತ್ರಂ

ಓಂ ಅಸ್ಯ ಶ್ರೀ ರಾಮರಕ್ಷಾ ಸ್ತೋತ್ರಮಂತ್ರಸ್ಯ

ಬುಧಕೌಶಿಕ ಋಷಿಃ

ಶ್ರೀ ಸೀತಾರಾಮ ಚಂದ್ರೋದೇವತಾ

ಅನುಷ್ಟುಪ್ ಛಂದಃ

ಸೀತಾ ಶಕ್ತಿಃ

ಶ್ರೀಮದ್ ಹನುಮಾನ್ ಕೀಲಕಂ

ಶ್ರೀರಾಮಚಂದ್ರ ಪ್ರೀತ್ಯರ್ಥೇ ರಾಮರಕ್ಷಾ ಸ್ತೋತ್ರಜಪೇ ವಿನಿಯೋಗಃ ॥

ಧ್ಯಾನಂ

ಧ್ಯಾಯೇದಾಜಾನುಬಾಹುಂ ಧೃತಶರ ಧನುಷಂ ಬದ್ಧ ಪದ್ಮಾಸನಸ್ಥಂ

ಪೀತಂ ವಾಸೋವಸಾನಂ ನವಕಮಲ ದಳಸ್ಪರ್ಥಿ ನೇತ್ರಂ ಪ್ರಸನ್ನಮ್ ।

ವಾಮಾಂಕಾರೂಢ ಸೀತಾಮುಖ ಕಮಲಮಿಲಲ್ಲೋಚನಂ ನೀರದಾಭಂ

ನಾನಾಲಂಕಾರ ದೀಪ್ತಂ ದಧತಮುರು ಜಟಾಮಂಡಲಂ ರಾಮಚಂದ್ರಮ್ ॥

ಸ್ತೋತ್ರಂ

ಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಮ್ ।

ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್ ॥ 1 ॥

ಧ್ಯಾತ್ವಾ ನೀಲೋತ್ಪಲ ಶ್ಯಾಮಂ ರಾಮಂ ರಾಜೀವಲೋಚನಮ್ ।

ಜಾನಕೀ ಲಕ್ಷ್ಮಣೋಪೇತಂ ಜಟಾಮುಕುಟ ಮಂಡಿತಮ್ ॥ 2 ॥

ಸಾಸಿತೂಣ ಧನುರ್ಬಾಣ ಪಾಣಿಂ ನಕ್ತಂ ಚರಾಂತಕಮ್ ।

ಸ್ವಲೀಲಯಾ ಜಗತ್ತ್ರಾತು ಮಾವಿರ್ಭೂತಮಜಂ ವಿಭುಮ್ ॥ 3 ॥

ರಾಮರಕ್ಷಾಂ ಪಠೇತ್ಪ್ರಾಜ್ಞಃ ಪಾಪಘ್ನೀಂ ಸರ್ವಕಾಮದಾಮ್ ।

ಶಿರೋ ಮೇ ರಾಘವಃ ಪಾತು ಫಾಲಂ (ಭಾಲಂ) ದಶರಥಾತ್ಮಜಃ ॥ 4 ॥

ಕೌಸಲ್ಯೇಯೋ ದೃಶೌಪಾತು ವಿಶ್ವಾಮಿತ್ರಪ್ರಿಯಃ ಶೃತೀ ।

ಘ್ರಾಣಂ ಪಾತು ಮಖತ್ರಾತಾ ಮುಖಂ ಸೌಮಿತ್ರಿವತ್ಸಲಃ ॥ 5 ॥

ಜಿಹ್ವಾಂ ವಿದ್ಯಾನಿಧಿಃ ಪಾತು ಕಂಠಂ ಭರತವಂದಿತಃ ।

ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕಃ ॥ 6 ॥

ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್ ।

ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ ॥ 7 ॥

ಸುಗ್ರೀವೇಶಃ ಕಟಿಂ ಪಾತು ಸಕ್ಥಿನೀ ಹನುಮತ್-ಪ್ರಭುಃ ।

ಊರೂ ರಘೂತ್ತಮಃ ಪಾತು ರಕ್ಷಃಕುಲ ವಿನಾಶಕೃತ್ ॥ 8 ॥

ಜಾನುನೀ ಸೇತುಕೃತ್-ಪಾತು ಜಂಘೇ ದಶಮುಖಾಂತಕಃ ।

ಪಾದೌ ವಿಭೀಷಣಶ್ರೀದಃ ಪಾತು ರಾಮೋಽಖಿಲಂ ವಪುಃ ॥ 9 ॥

ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್ ।

ಸ ಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್ ॥ 10 ॥

ಪಾತಾಳ-ಭೂತಲ-ವ್ಯೋಮ-ಚಾರಿಣ-ಶ್ಚದ್ಮ-ಚಾರಿಣಃ ।

ನ ದ್ರಷ್ಟುಮಪಿ ಶಕ್ತಾಸ್ತೇ ರಕ್ಷಿತಂ ರಾಮನಾಮಭಿಃ ॥ 11 ॥

ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾ ಸ್ಮರನ್ ।

ನರೋ ನ ಲಿಪ್ಯತೇ ಪಾಪೈರ್ಭುಕ್ತಿಂ ಮುಕ್ತಿಂ ಚ ವಿಂದತಿ ॥ 12 ॥

ಜಗಜ್ಜೈತ್ರೈಕ ಮಂತ್ರೇಣ ರಾಮನಾಮ್ನಾಭಿ ರಕ್ಷಿತಮ್ ।

ಯಃ ಕಂಠೇ ಧಾರಯೇತ್ತಸ್ಯ ಕರಸ್ಥಾಃ ಸರ್ವಸಿದ್ಧಯಃ ॥ 13 ॥

ವಜ್ರಪಂಜರ ನಾಮೇದಂ ಯೋ ರಾಮಕವಚಂ ಸ್ಮರೇತ್ ।

ಅವ್ಯಾಹತಾಜ್ಞಃ ಸರ್ವತ್ರ ಲಭತೇ ಜಯಮಂಗಳಮ್ ॥ 14 ॥

ಆದಿಷ್ಟವಾನ್-ಯಥಾ ಸ್ವಪ್ನೇ ರಾಮರಕ್ಷಾಮಿಮಾಂ ಹರಃ ।

ತಥಾ ಲಿಖಿತವಾನ್-ಪ್ರಾತಃ ಪ್ರಬುದ್ಧೌ ಬುಧಕೌಶಿಕಃ ॥ 15 ॥

ಆರಾಮಃ ಕಲ್ಪವೃಕ್ಷಾಣಾಂ ವಿರಾಮಃ ಸಕಲಾಪದಾಮ್ ।

ಅಭಿರಾಮ-ಸ್ತ್ರಿಲೋಕಾನಾಂ ರಾಮಃ ಶ್ರೀಮಾನ್ ಸ ನಃ ಪ್ರಭುಃ ॥ 16 ॥

ತರುಣೌ ರೂಪಸಂಪನ್ನೌ ಸುಕುಮಾರೌ ಮಹಾಬಲೌ ।

ಪುಂಡರೀಕ ವಿಶಾಲಾಕ್ಷೌ ಚೀರಕೃಷ್ಣಾಜಿನಾಂಬರೌ ॥ 17 ॥

ಫಲಮೂಲಾಶಿನೌ ದಾಂತೌ ತಾಪಸೌ ಬ್ರಹ್ಮಚಾರಿಣೌ ।

ಪುತ್ರೌ ದಶರಥಸ್ಯೈತೌ ಭ್ರಾತರೌ ರಾಮಲಕ್ಷ್ಮಣೌ ॥ 18 ॥

ಶರಣ್ಯೌ ಸರ್ವಸತ್ತ್ವಾನಾಂ ಶ್ರೇಷ್ಠೌ ಸರ್ವಧನುಷ್ಮತಾಮ್ ।

ರಕ್ಷಃಕುಲ ನಿಹಂತಾರೌ ತ್ರಾಯೇತಾಂ ನೋ ರಘೂತ್ತಮೌ ॥ 19 ॥

ಆತ್ತ ಸಜ್ಯ ಧನುಷಾ ವಿಷುಸ್ಪೃಶಾ ವಕ್ಷಯಾಶುಗ ನಿಷಂಗ ಸಂಗಿನೌ ।

ರಕ್ಷಣಾಯ ಮಮ ರಾಮಲಕ್ಷಣಾವಗ್ರತಃ ಪಥಿ ಸದೈವ ಗಚ್ಛತಾಮ್ ॥ 20 ॥

ಸನ್ನದ್ಧಃ ಕವಚೀ ಖಡ್ಗೀ ಚಾಪಬಾಣಧರೋ ಯುವಾ ।

ಗಚ್ಛನ್ ಮನೋರಥಾನ್ನಶ್ಚ (ಮನೋರಥೋಽಸ್ಮಾಕಂ) ರಾಮಃ ಪಾತು ಸ ಲಕ್ಷ್ಮಣಃ ॥ 21 ॥

ರಾಮೋ ದಾಶರಥಿ ಶ್ಶೂರೋ ಲಕ್ಷ್ಮಣಾನುಚರೋ ಬಲೀ ।

ಕಾಕುತ್ಸಃ ಪುರುಷಃ ಪೂರ್ಣಃ ಕೌಸಲ್ಯೇಯೋ ರಘೂತ್ತಮಃ ॥ 22 ॥

ವೇದಾಂತವೇದ್ಯೋ ಯಜ್ಞೇಶಃ ಪುರಾಣ ಪುರುಷೋತ್ತಮಃ ।

ಜಾನಕೀವಲ್ಲಭಃ ಶ್ರೀಮಾನಪ್ರಮೇಯ ಪರಾಕ್ರಮಃ ॥ 23 ॥

ಇತ್ಯೇತಾನಿ ಜಪೇನ್ನಿತ್ಯಂ ಮದ್ಭಕ್ತಃ ಶ್ರದ್ಧಯಾನ್ವಿತಃ ।

ಅಶ್ವಮೇಧಾಧಿಕಂ ಪುಣ್ಯಂ ಸಂಪ್ರಾಪ್ನೋತಿ ನ ಸಂಶಯಃ ॥ 24 ॥

ರಾಮಂ ದೂರ್ವಾದಳ ಶ್ಯಾಮಂ ಪದ್ಮಾಕ್ಷಂ ಪೀತವಾಸಸಮ್ ।

ಸ್ತುವಂತಿ ನಾಭಿ-ರ್ದಿವ್ಯೈ-ರ್ನತೇ ಸಂಸಾರಿಣೋ ನರಾಃ ॥ 25 ॥

ರಾಮಂ ಲಕ್ಷ್ಮಣ ಪೂರ್ವಜಂ ರಘುವರಂ ಸೀತಾಪತಿಂ ಸುಂದರಂ

ಕಾಕುತ್ಸ್ಥಂ ಕರುಣಾರ್ಣವಂ ಗುಣನಿಧಿಂ ವಿಪ್ರಪ್ರಿಯಂ ಧಾರ್ಮಿಕಮ್ ।

ರಾಜೇಂದ್ರಂ ಸತ್ಯಸಂಧಂ ದಶರಥತನಯಂ ಶ್ಯಾಮಲಂ ಶಾಂತಮೂರ್ತಿಂ

ವಂದೇ ಲೋಕಾಭಿರಾಮಂ ರಘುಕುಲ ತಿಲಕಂ ರಾಘವಂ ರಾವಣಾರಿಮ್ ॥ 26 ॥

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ ।

ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ ॥ 27 ॥

ಶ್ರೀರಾಮ ರಾಮ ರಘುನಂದನ ರಾಮ ರಾಮ

ಶ್ರೀರಾಮ ರಾಮ ಭರತಾಗ್ರಜ ರಾಮ ರಾಮ ।

ಶ್ರೀರಾಮ ರಾಮ ರಣಕರ್ಕಶ ರಾಮ ರಾಮ

ಶ್ರೀರಾಮ ರಾಮ ಶರಣಂ ಭವ ರಾಮ ರಾಮ ॥ 28 ॥

ಶ್ರೀರಾಮ ಚಂದ್ರ ಚರಣೌ ಮನಸಾ ಸ್ಮರಾಮಿ

ಶ್ರೀರಾಮ ಚಂದ್ರ ಚರಣೌ ವಚಸಾ ಗೃಹ್ಣಾಮಿ ।

ಶ್ರೀರಾಮ ಚಂದ್ರ ಚರಣೌ ಶಿರಸಾ ನಮಾಮಿ

ಶ್ರೀರಾಮ ಚಂದ್ರ ಚರಣೌ ಶರಣಂ ಪ್ರಪದ್ಯೇ ॥ 29 ॥

ಮಾತಾ ರಾಮೋ ಮತ್-ಪಿತಾ ರಾಮಚಂದ್ರಃ

ಸ್ವಾಮೀ ರಾಮೋ ಮತ್-ಸಖಾ ರಾಮಚಂದ್ರಃ ।

ಸರ್ವಸ್ವಂ ಮೇ ರಾಮಚಂದ್ರೋ ದಯಾಳುಃ

ನಾನ್ಯಂ ಜಾನೇ ನೈವ ಜಾನೇ ನ ಜಾನೇ ॥ 30 ॥

ದಕ್ಷಿಣೇ ಲಕ್ಷ್ಮಣೋ ಯಸ್ಯ ವಾಮೇ ಚ (ತು) ಜನಕಾತ್ಮಜಾ ।

ಪುರತೋ ಮಾರುತಿರ್ಯಸ್ಯ ತಂ ವಂದೇ ರಘುನಂದನಮ್ ॥ 31 ॥

ಲೋಕಾಭಿರಾಮಂ ರಣರಂಗಧೀರಂ

ರಾಜೀವನೇತ್ರಂ ರಘುವಂಶನಾಥಮ್ ।

ಕಾರುಣ್ಯರೂಪಂ ಕರುಣಾಕರಂ ತಂ

ಶ್ರೀರಾಮಚಂದ್ರಂ ಶರಣ್ಯಂ ಪ್ರಪದ್ಯೇ ॥ 32 ॥

ಮನೋಜವಂ ಮಾರುತ ತುಲ್ಯ ವೇಗಂ

ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಟಮ್ ।

ವಾತಾತ್ಮಜಂ ವಾನರಯೂಥ ಮುಖ್ಯಂ

ಶ್ರೀರಾಮದೂತಂ ಶರಣಂ ಪ್ರಪದ್ಯೇ ॥ 33 ॥

ಕೂಜಂತಂ ರಾಮರಾಮೇತಿ ಮಧುರಂ ಮಧುರಾಕ್ಷರಮ್ ।

ಆರುಹ್ಯಕವಿತಾ ಶಾಖಾಂ ವಂದೇ ವಾಲ್ಮೀಕಿ ಕೋಕಿಲಮ್ ॥ 34 ॥

ಆಪದಾಮಪಹರ್ತಾರಂ ದಾತಾರಂ ಸರ್ವಸಂಪದಾಮ್ ।

ಲೋಕಾಭಿರಾಮಂ ಶ್ರೀರಾಮಂ ಭೂಯೋಭೂಯೋ ನಮಾಮ್ಯಹಮ್ ॥ 35 ॥

ಭರ್ಜನಂ ಭವಬೀಜಾನಾಮರ್ಜನಂ ಸುಖಸಂಪದಾಮ್ ।

ತರ್ಜನಂ ಯಮದೂತಾನಾಂ ರಾಮ ರಾಮೇತಿ ಗರ್ಜನಮ್ ॥ 36 ॥

ರಾಮೋ ರಾಜಮಣಿಃ ಸದಾ ವಿಜಯತೇ ರಾಮಂ ರಮೇಶಂ ಭಜೇ

ರಾಮೇಣಾಭಿಹತಾ ನಿಶಾಚರಚಮೂ ರಾಮಾಯ ತಸ್ಮೈ ನಮಃ ।

ರಾಮಾನ್ನಾಸ್ತಿ ಪರಾಯಣಂ ಪರತರಂ ರಾಮಸ್ಯ ದಾಸೋಸ್ಮ್ಯಹಂ

ರಾಮೇ ಚಿತ್ತಲಯಃ ಸದಾ ಭವತು ಮೇ ಭೋ ರಾಮ ಮಾಮುದ್ಧರ ॥ 37 ॥

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ ।

ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ ॥ 38 ॥

ಇತಿ ಶ್ರೀಬುಧಕೌಶಿಕಮುನಿ ವಿರಚಿತಂ ಶ್ರೀರಾಮ ರಕ್ಷಾಸ್ತೋತ್ರಂ ಸಂಪೂರ್ಣಮ್ ।

ಶ್ರೀರಾಮ ಜಯರಾಮ ಜಯಜಯರಾಮ ।

ಪ್ರತಿದಿನ ಶ್ರೀರಾಮ ರಕ್ಷಾ ಸ್ತೋತ್ರವನ್ನು ಪಠಿಸಿದರೆ ನಿಮ್ಮ ಜೀವನದಲ್ಲಿ ಈ ಕೆಳಕಂಡ ಬದಲಾವಣೆಗಳು ಉಂಟಾಗಲಿವೆ.

  • ಪ್ರತಿದಿನ ರಾಮ ರಕ್ಷಾ ಸ್ತೋತ್ರವನ್ನು ಪಠಿಸುವವರ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಮೂಡುತ್ತವೆ.
  • ಶ್ರೀ ರಾಮ ರಕ್ಷಾ ಸ್ತೋತ್ರವನ್ನು ಪ್ರತಿದಿನ ಪಠಿಸುವುದರಿಂದ ಆಂಜನೇಯನು ಸಂತುಷ್ಠನಾಗಿ ರಾಮನ ಭಕ್ತರಿಗೆ ಆಶೀರ್ವದಿಸುತ್ತಾನೆ.
  • ರಾಮ ರಕ್ಷಾ ಸ್ತೋತ್ರವನ್ನು ಪಠಿಸಿದರೆ ಶಿವನ ಆಶೀರ್ವಾದ ದೊರೆಯುತ್ತದೆ. ಏಕೆಂದರೆ ಈ ಸ್ತೋತ್ರವನ್ನು ಪರಶಿವನ ಆಜ್ಞೆಯ ಮೇರೆಗೆ ಬುಧ ಕೌಶಿಕ ಋಷಿ ರಚಿಸಿದ್ದಾರೆ.
  • ರಾಮ ರಕ್ಷಾ ಸ್ತೋತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಮನಸ್ಸಿನಿಂದ ಎಲ್ಲಾ ರೀತಿಯ ಭಯ ದೂರಾಗಿ ನಿರ್ಭೀತಿಯಿಂದ ಜೀವನ ನಡೆಸುತ್ತಾರೆ.
  • ಇವಿಷ್ಟೇ ಅಲ್ಲ ಶ್ರೀ ರಾಮರಕ್ಷಾಸ್ತೋತ್ರಂ ಪಠಿಸುವುದರಿಂದ ಅಂಗಾರಕ ದೋಷ ನಿವಾರಣೆ ಆಗುತ್ತದೆ. ದೀರ್ಘಾಯುಷ್ಯ, ಸಂತಾನ, ಶಾಂತಿ, ಜಯ, ಸುಖ ಮತ್ತು ಸಮೃದ್ಧಿ ದೊರೆಯುತ್ತದೆ.

(ಗಮನಿಸಿ: ಈ ಲೇಖನವು ಪ್ರಚಲಿತ ನಂಬಿಕೆಗಳು, ಪೌರಾಣಿಕ ಕಥೆಗಳನ್ನು ಆಧರಿಸಿದೆ. ಅನುಸರಿಸುವ ಮೊದಲು ನಿಮ್ಮ ಗುರುಗಳು ಅಥವಾ ಹಿರಿಯರ ಸಲಹೆ ಪಡೆಯಿರಿ)

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...